ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued

ಬಾಂಗ್ಲಾದೇಶ ಬಿಕ್ಕಟ್ಟು : ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕನ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಅವರು ಸೋಮವಾರ ದೇಶದಿಂದ ನಿರ್ಗಮಿಸಿದ ನಂತರ ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರ ಮತ್ತು ಅರಾಜಕತೆಯ ನಡುವೆ, ಪ್ರತಿಭಟನಾಕಾರರು ಬಾಂಗ್ಲಾದೇಶದ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದ ಸಂಸದರಾಗಿರುವ ಮಶ್ರಫೆ … Continued

ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ ಗಂಭೀರ ನೇಮಕ

ನವದೆಹಲಿ: ಭಾರತದ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಭಾರತದ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ ಗಂಭೀರ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಮಂಗಳವಾರ ಪ್ರಕಟಿಸಿದ್ದಾರೆ. T20 ವಿಶ್ವಕಪ್ 2024ರ ಮುಕ್ತಾಯದ ನಂತರ ಮುಖ್ಯ ಕೋಚ್‌ ಹುದ್ದೆ ತೊರೆದ ರಾಹುಲ್ ದ್ರಾವಿಡ್‌ ಅವರ ಬದಲಿಗೆ ಗೌತಮ ಗಂಭೀರ ಅವರನ್ನು … Continued

ರಾಹುಲ್ ದ್ರಾವಿಡ್ ಕುರಿತು ಭಾವನಾತ್ಮಕ ʼಬರಹʼ ಹಂಚಿಕೊಂಡ ಭಾರತದ ಕ್ರಿಕೆಟ್‌ ತಂಡದ ನಾಯಕ ರೋಹಿತ ಶರ್ಮಾ

ರೋಹಿತ್ ಶರ್ಮಾ ಅವರು ನಿರ್ಗಮಿತ ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಟಿಪ್ಪಣಿ ಬರೆದಿದ್ದಾರೆ. ಅವರ ನಮ್ರತೆ ಮತ್ತು ಆಟಗಾರರನ್ನು ಸಮಾಧಾನದಲ್ಲಿ ಇರಿಸುವ ಅವರ ಸಾಮರ್ಥ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ರಾಹುಲ್ ಭಾಯ್, ಈ ಬಗ್ಗೆ ನನ್ನ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಾನು ಸರಿಯಾದ ಪದಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನಗೆ … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued