ಏಷ್ಯಾ ಕಪ್ ಕ್ರಿಕೆಟ್‌ : ಪಾಕಿಸ್ತಾನದ ಸಚಿವನಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಭಾರತದ ತಂಡ

ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡ ಏಷ್ಯಾ ಕಪ್ ಟ್ರೋಫಿಯನ್ನು ಪಾಕಿಸ್ತಾನದ ಸಚಿವರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೋಹ್ಸಿನ್ ನಕ್ವಿ ಅವರಿಂದ ಸ್ವೀಕರಿಸಲು ನಿರಾಕರಿಸಿದೆ. ಬಿಸಿಸಿಐ ಈ ಬಗ್ಗೆ ನವೆಂಬರ್‌ನಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ತೀವ್ರ ಆಕ್ಷೇಪ ದಾಖಲಿಸಲು ನಿರ್ಧರಿಸಿದೆ … Continued

ಬಿಸಿಸಿಐ ನೂತನ ಅಧ್ಯಕ್ಷರಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ

 ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಾರ್ಷಿಕ ಸಾಮಾನ್ಯ ಸಭೆಯ ನಂತರ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿಯ ನಂತರ ನಿರಂತರವಾಗಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ಮೂರನೇ ಕ್ರಿಕೆಟಿಗರಾಗಿದ್ದಾರೆ. ರೋಜರ್ ಬಿನ್ನಿಯ … Continued

ಸೆಪ್ಟೆಂಬರ್ 30ರಿಂದ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್‌ ವಿಶ್ವಕಪ್ 2025 ಆರಂಭ ; ಎಲ್ಲ 8 ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ…

ನವದೆಹಲಿ:  ಸೆಪ್ಟೆಂಬರ್ 30 ರಂದು ಅಸ್ಸಾಂನ ಗುವಾಹತಿಯಲ್ಲಿ ಸಹ-ಆತಿಥೇಯ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿರುವ 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಒಟ್ಟು ಎಂಟು ತಂಡಗಳು ಪರಸ್ಪರ ಹೋರಾಡಲಿವೆ. ಆಸ್ಟ್ರೇಲಿಯಾ (7 ಬಾರಿ), ಇಂಗ್ಲೆಂಡ್ (4 ಬಾರಿ) ಮತ್ತು ನ್ಯೂಜಿಲೆಂಡ್ (1 ಬಾರಿ) – ಇದುವರೆಗೆ 50-ಓವರ್ ಮಹಿಳಾ ವಿಶ್ವ … Continued

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ 15 ಆಟಗಾರರ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ : ಭಾರತದ ಪುರುಷರ ಕ್ರಿಕೆಟ್ ತಂಡವು ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ಆಡಲಿರುವ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇಂದು ಗುರುವಾರ (ಸೆಪ್ಟೆಂಬರ್ 25) ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ ಅಗರ್ಕರ್ ಈ ಟೆಸ್ಟ್‌ ಸರಣಿಗೆ ಭಾರತ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ … Continued

ಏಷ್ಯಾ ಕಪ್ ಕ್ರಿಕೆಟ್‌ 2025 : ಶ್ರೀಲಂಕಾ-ಅಪಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿರುವಾಗಲೇ ಶ್ರೀಲಂಕಾ ಆಟಗಾರನ ತಂದೆ ನಿಧನ

ಅಬುಧಾಬಿ : ಗುರುವಾರ ನಡೆದ ಏಷ್ಯಾ ಕಪ್ 2025 ರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ದುನಿತ್ ವೆಲ್ಲಾಲ ಅವರಿಗೆ ವೈಯಕ್ತಿಕ ದುರಂತದ ಸುದ್ದಿಯೊಂದು ಬಂದಿದೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಗ್ರೂಪ್ ಬಿ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನ ವಿರುದ್ಧ ಜಯ ಸಾಧಿಸಿದರೂ ಸ್ಪಿನ್ನರ್ ದುನಿತ್ ವೆಲ್ಲಾಲ … Continued

ಟಿ20 ಏಶಿಯಾ ಕಪ್‌ 2025 ; ಪಾಕಿಸ್ತಾನದ ವಿರುದ್ಧ ಭಾರತಕ್ಕೆ 7 ವಿಕೆಟ್‌ ಗಳ ಭರ್ಜರಿ ಜಯ

ದುಬೈ: ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಗ್ರೂಪ್ ಎ ಪಂದ್ಯದಲ್ಲಿ ಇನ್ನೂ 25 ಎಸೆತಗಳು ಬಾಕಿ ಇರುವಾಗಲೇ ಭಾರತವು ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳಿಂದ ಭರ್ಜರಿ ಜಯಗಳಿಸಿತು. ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ 10 ರನ್ ಗಳಿಸಿ ಸ್ಟಂಪ್ಡ್ ಆದ ನಂತರ ಕೇವಲ 13 ಎಸೆತಗಳಲ್ಲಿ ನಾಲ್ಕು ಬೌಂಡರಿ … Continued

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಬ್ಯಾಟರ್‌ ಚೇತೇಶ್ವರ ಪೂಜಾರ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಚೆತೇಶ್ವರ ಪೂಜಾರ (Cheteshwar Pujara) ಅವರು ಭಾನುವಾರ (ಆ. 24) ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ ಪೂಜಾರ ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ತಮ್ಮ ಸುದೀರ್ಘ ಕ್ರಿಕೆಟ್‌ ಜೀವನದಲ್ಲಿ ತಮಗೆ ಸಹಕಾರ ನೀಡಿದ ಎಲ್ಲಾ ಸಹ ಆಟಗಾರರು ಹಾಗೂ ತರಬೇತುದಾರರಿಗೆ ಸದಾ … Continued

ಸಿಪಿಎಲ್‌ 2025 ಕ್ರಿಕೆಟ್‌ ಪಂದ್ಯಾವಳಿ : ‘ಸೂಪರ್‌ ಮ್ಯಾನ್‌’ ಕ್ಷೇತ್ರ ರಕ್ಷಣೆ ಮೂಲಕ ಸಿಕ್ಸರ್‌ ತಡೆದ ಫ್ಯಾಬಿಯನ್ ಅಲೆನ್-ವೀಕ್ಷಿಸಿ

ಶನಿವಾರ (ಆಗಸ್ಟ್ 23) ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) 2025ರ ಪಂದ್ಯದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ ಫಾಲ್ಕನ್ಸ್‌ ತಂಡದ ಸ್ಪಿನ್ನರ್ ಫ್ಯಾಬಿಯನ್ ಅಲೆನ್ ಅವರ ಅದ್ಭುತ ಫೀಲ್ಡಿಂಗ್ ಜಾಗತಿಕವಾಗಿ ಗಮನ ಸೆಳೆದಿದೆ. ಅವರ ತಂಡವು ಸೋಲನುಭವಿಸಿದರೂ ಅವರ ಕ್ಷೇತ್ರ ರಕ್ಷಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. … Continued

ಅತ್ಯಾಚಾರ ಆರೋಪದ ಮೇಲೆ ಇಂಗ್ಲೆಂಡಿನಲ್ಲಿ ಪಾಕಿಸ್ತಾನ ಕ್ರಿಕೆಟಿಗ ಹೈದರ್ ಅಲಿ ಬಂಧನ

ಅತ್ಯಾಚಾರ ಆರೋಪದ ಮೇಲೆ ಪಾಕಿಸ್ತಾನದ ಕ್ರಿಕೆಟರ್‌ ಹೈದರ್ ಅಲಿಯನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈತನನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಪೊಲೀಸರ ಪ್ರಕಾರ, ಈ ದುರದೃಷ್ಟಕರ ಘಟನೆ ಜುಲೈ 23, 2025 ರಂದು ಮ್ಯಾಂಚೆಸ್ಟರ್‌ನ ಆವರಣದಲ್ಲಿ ನಡೆದಿದೆ ಎನ್ನಲಾಗಿದೆ. 24 ವರ್ಷದ ಹೈದರ್ ಅಲಿಯನ್ನು ಆಗಸ್ಟ್ 4 ರಂದು ಪೊಲೀಸರು ಹೋವ್‌ನಲ್ಲಿ … Continued

ಬಾಗಲಕೋಟೆ ಹುಡುಗಿಯ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್‌ ಪಂತ

ಬೆಂಗಳೂರು : ಕರ್ನಾಟಕದ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ಸಹಾಯ ಹಸ್ತ ಚಾಚಿದ್ದಾರೆ ಎಂದು ವರದಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರು ಜಮಖಂಡಿಯ ಬಿಎಲ್‌ಡಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್‌ನ ಮೊದಲ ಸೆಮಿಸ್ಟರ್‌ಗೆ ಪ್ರವೇಶ ಪಡೆದಿದ್ದರು. ಪಿಯುಸಿಯಲ್ಲಿ ಶೇ. 85 ರಷ್ಟು ಅಂಕ ಗಳಿಸಿದ್ದರೂ, … Continued