ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾದ ಕ್ರಿಕೆಟಿಗ ಸಾವು

 ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಕ್ರಿಕೆಟ್ ಅಭ್ಯಾಸದ ವೇಳೆ ಚೆಂಡು ಬಡಿದ ಪರಿಣಾಮ ಬೆನ್ ಆಸ್ಟಿನ್ (17) ಎಂಬ ಯುವ ಕ್ರಿಕೆಟಿಗ ಕುತ್ತಿಗೆಗೆ ಚೆಂಡು ಬಡಿದು ಮೃತಪಟ್ಟಿದ್ದಾರೆ. ಮಂಗಳವಾರ ಫೆರ್ನ್‌ಟ್ರೀ ಗಲ್ಲಿಯಲ್ಲಿ ಕ್ರಿಕೆಟ್ ನೆಟ್‌ನಲ್ಲಿ ಹೆಲ್ಮೆಟ್ ಧರಿಸಿ ನೆಕ್ ಗಾರ್ಡ್ ಇಲ್ಲದೆ ತರಬೇತಿ ಪಡೆಯುತ್ತಿದ್ದ “ವಾಂಗರ್” ಎಂದು ಕರೆಯಲ್ಪಡುವ 17 ವರ್ಷದ ಬೆನ್ ಆಸ್ಟಿನ್, ಎಸೆದ … Continued

ಸಾನಿಯಾ ಚಾಂದೋಕ್ ಜೊತೆ ಸಚಿನ್‌ ತೆಂಡೂಲ್ಕರ್‌ ಪುತ್ರನ ನಿಶ್ಚಿತಾರ್ಥ; ಸಾನಿಯಾ ಚಾಂದೋಕ್‌ ಯಾರು?

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವು ವರದಿಗಳು ತಿಳಿಸಿವೆ. ಆದಾಗ್ಯೂ, ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ಕುಟುಂಬಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಇಂಡಿಯಾ ಟುಡೇ ವರದಿಯ ಪ್ರಕಾರ, … Continued

ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಾಜಿ ಕ್ರಿಕೆಟರ್‌ ಸುರೇಶ ರೈನಾಗೆ ಇ.ಡಿ. ಸಮನ್ಸ್

ನವದೆಹಲಿ: 1xBet ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಆಗಸ್ಟ್‌ 13) ವಿಚಾರಣೆಗೆ ಹಾಜರಾಗುವಂತೆ ಭಾರತೀಯ ವೀಕ್ಷಕ ವಿವರಣೆಗಾರ ಮತ್ತು ಮಾಜಿ ಕ್ರಿಕೆಟಿಗ ಸುರೇಶ ರೈನಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಅವರು ಹೇಳಿಕೆ ದಾಖಲಿಸಲು ಏಜೆನ್ಸಿಯ ಮುಂದೆ ಹಾಜರಾಗುವ ನಿರೀಕ್ಷೆಯಿದೆ. 1xBET ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಸುರೇಶ ರೈನಾ … Continued

ವಿರಾಟ್ ಕೊಹ್ಲಿಯಿಂದ ಹಿಡಿದು ಎಬಿ ಡಿವಿಲಿಯರ್ಸ್ ವರೆಗೆ ಹಳ್ಳಿ ಅಂಗಡಿಗೆ ಬರುತ್ತಿದ್ದ ಕ್ರಿಕೆಟಿಗರ ಫೋನ್‌ ಕರೆ ; ಹಾಗಾದ್ರೆ ಆಗಿದ್ದೇನು..?

ಗರಿಯಾಬಂದ್ (ಛತ್ತೀಸ್‌ಗಢ): ನಿಮ್ಮ ಹಳ್ಳಿಯಲ್ಲಿರುವ ದಿನಸಿ ಅಂಗಡಿಯಲ್ಲಿ ನೀವು ಕುಳಿತಿದ್ದಾಗ ನಿಮ್ಮ ಫೋನ್ ರಿಂಗಾಗುತ್ತದೆ ಎಂದು ಕಲ್ಪಿಸಿಕೊಳ್ಳಿ. ಇನ್ನೊಂದು ತುದಿಯಲ್ಲಿ, “ಹಲೋ, ನಾನು ವಿರಾಟ್ ಕೊಹ್ಲಿ” ಎಂದು ಧ್ವನಿ ಹೇಳುತ್ತದೆ. ಸ್ವಲ್ಪ ಸಮಯದ ನಂತರ, ಮತ್ತೊಂದು ಕರೆ, “ಇದು ಎಬಿ ಡಿವಿಲಿಯರ್ಸ್ ಎಂದು ಹೇಳುತ್ತದೆ.” ನಂತರ ಇನ್ನೊಂದು ಕರೆ, “ನಾನು ರಜತ್ ಪಾಟಿದಾರ್…” ಹೀಗೆ ಇದು … Continued

ವೀಡಿಯೊ | ವಿಶ್ವ ಸಂಸ್ಕೃತ ದಿನ 2025 : ಸಂಸ್ಕೃತದಲ್ಲೇ ಶುಭಾಶಯ ಕೋರಿ ಗಮನ ಸೆಳೆದ ಮಾಜಿ ಕ್ರಿಕೆಟರ್‌ ಅನಿಲ ಕುಂಬ್ಳೆ ದಂಪತಿ

ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಜೆಂಡರಿ ಲೆಗ್-ಸ್ಪಿನ್ನರ್ ಅನಿಲ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ಕುಂಬ್ಳೆ ಅವರೊಂದಿಗೆ, ವಿಶ್ವ ಸಂಸ್ಕೃತ ದಿನದ ಅಂಗವಾಗಿ ಎಲ್ಲರಿಗೂ ಸಂಸ್ಕೃತದಲ್ಲಿಯೇ ವಿಶೇಷ ವೀಡಿಯೊ ಸಂದೇಶ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವರ್ಷ ಆಗಸ್ಟ್ 9 ರಂದು ಆಚರಿಸಲಾಗುವ ವಿಶ್ವ ಸಂಸ್ಕೃತ ದಿನವು … Continued

ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು. ಹಲವು ವರ್ಷಗಳಿಂದ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ವಂಚನೆಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತದ ತಂಡದ (Team India)ದ ಮಾಜಿ ಕ್ರಿಕೆಟ್‌ ಆಟಗಾರ, ಕನ್ನಡಿಗ ರಾಬಿನ್ ಉತ್ತಪ್ಪ (Robin Uthappa) ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ. ಅರೆಸ್ಟ್‌ ವಾರೆಂಟ್‌ ಜಾರಿ ಮಾಡುವಂತೆ ಪಿಎಫ್‌ಒ ಪ್ರಾದೇಶಿಕ ಆಯುಕ್ತ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪುಲಿಕೇಶಿ ನಗರ ಪೊಲೀಸರಿಗೆ ಪತ್ರ ಬರೆದ … Continued

ಮ್ಯಾಚ್ ಫಿಕ್ಸಿಂಗ್ ಪ್ರಕರಣ ; ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರ ಬಂಧನ

2015-16 ರ ರಾಮ್ ಸ್ಲಾಮ್ T20 ಚಾಲೆಂಜ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟ್‌ ಆಟಗಾರರನ್ನು ಬಂಧಿಸಲಾಗಿದೆ. ಮಾಜಿ ಅನುಭವಿ ಆಟಗಾರರಾದ ಲೊನ್ವಾಬೊ ತ್ಸೊಟ್ಸೊಬೆ, ಥಾಮಿ ತ್ಸೊಲೆಕಿಲೆ ಮತ್ತು ಎಥಿ ಎಂಬಾಲಾಟಿ ಅವರನ್ನು ಬಂಧಿಸಲಾಗಿದೆ ಮತ್ತು ಅವರ ಅನೇಕ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇವರು ದಕ್ಷಿಣ … Continued

ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued