ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು
ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued