ಬಿಷ್ಣೋಯ್ ಗ್ಯಾಂಗ್ ಸೇರಿ ಹಲವು ಗ್ಯಾಂಗ್‌ಗಳ ವಿರುದ್ಧ ವಿಶ್ವದಾದ್ಯಂತ ಭಾರಿ ಕಾರ್ಯಾಚರಣೆ: 24 ಜನರ ಬಂಧನ

ನವದೆಹಲಿ: ಭಾರತ ಮೂಲದ ಅಂತಾರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಹಾಗೂ ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇರಿದಂತೆ ಹಲವು ಅಪರಾಧ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕೊಲೆ, ಮಾದಕ ವಸ್ತು ಸಾಗಣೆ, ಸುಲಿಗೆ, ಅಪಹರಣ ಹಾಗೂ ಗಡಿಪಾರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ … Continued

ಬೆಂಗಳೂರು : ‘ಫಾರಿನ್‌ ಸ್ಟೈಲ್‌ ಪ್ರಪೋಸಲ್’ ನೆಪದಲ್ಲಿ ಪ್ರಿಯಕರನ ಕೈಕಾಲು ಕಟ್ಟಿ ಹಾಕಿ ಜೀವಂತ ಸುಟ್ಟು ಕೊಂದ ಯುವತಿ !

ಬೆಂಗಳೂರು: ಪ್ರೀತಿಯಲ್ಲಿ ಉಂಟಾದ ವೈಮನಸ್ಸು ಮತ್ತು ನಿರ್ಲಕ್ಷ್ಯದ ಸೇಡು ನಗರದಲ್ಲಿ ಘೋರ ಹತ್ಯೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಎಂಬ ಕೋಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಹೊಸ ಮಾದರಿಯ ‘ಪ್ರಪೋಸ್’ ಮಾಡುವ ಆಮಿಷವೊಡ್ಡಿ, ಆತನನ್ನು ಕುರ್ಚಿಗೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟು ಕೊಂದಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಿರಣ (27) … Continued

ಇ-ಮೇಲ್ ನಿಂದ ಮೂನ್ ಲೈಟಿಂಗ್ ಕಳ್ಳಾಟ ಬಯಲು ; ಭಾರತದ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು

ನ್ಯೂಯಾರ್ಕ್: ಈ ಹಿಂದೆ ಭಾರತದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮೂನ್ ಲೈಟಿಂಗ್ ಇದೀಗ ಅಮೆರಿಕದಲ್ಲೂ ಸದ್ದು ಮಾಡುತ್ತಿದ್ದು, ಭಾರತ ಮೂಲದ ವ್ಯಕ್ತಿ 15 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅಮೆರಿಕದ ನ್ಯೂಯಾರ್ಕ್‌ನ ಸರ್ಕಾರಿ ಕಚೇರಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಕೆಲಸ ಮಾಡುತ್ತಾ ಬೇರೊಂದು ಸಂಸ್ಥೆಗೆ ಅನೌಪಚಾರಿಕವಾಗಿ ಕೆಲಸ ಮಾಡುತ್ತಿದ್ದ (ಮೂನ್‌ಲೈಟ್‌) ಭಾರತ ಮೂಲದ 39 ವರ್ಷದ … Continued

ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued

ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಫೇಸ್‌ಬುಕ್‌ನಲ್ಲಿ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ … Continued

ಬೆಳಗಾವಿ | ಜನಿಸಿದ ತಕ್ಷಣ ನವಜಾತ ಶಿಶುವನ್ನು ಸಾಯಿಸಿ ತಿಪ್ಪೆಗುಂಡಿಯಲ್ಲಿ ಬಿಸಾಕಿ ಹೋದ ಪ್ರಕರಣ : ಪ್ರೇಮಿಗಳ ಬಂಧನ

ಬೆಳಗಾವಿ : ಮಗುವನ್ನು ಕೊಲೆ ಮಾಡಿ ತಿಪ್ಪೆಗುಂಡಿ ಬಳಿ ಬಿಸಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಸಂಬಂಧ ಪ್ರೇಮಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆ ಚನ್ನಮ್ಮ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು … Continued

ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued

ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲೇ ಜೆಡಿಎಸ್​ ಮುಖಂಡನ ಭೀಕರ ಹತ್ಯೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ … Continued