ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued

ಮದುವೆಯಲ್ಲಿ ಜನಜಂಗುಳಿ: ಕ್ರಿಮಿನಲ್‌ ಕೇಸ್‌ ದಾಖಲು

ಮುಂಬೈ:ಎರಡನೇ ಹಂತದ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಎಚ್ಚೆತ್ತುಗೊಂಡಿರುವ ಮಹಾರಾಷ್ಟ್ರ ಸರ್ಕಾರ ನಿಯಮ ಮೀರಿ ಜನಜಂಗುಳಿ ಸೇರಿದ್ದ ಮದುವೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಮುಂಬೈನ ಚಂಬೂರ್ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರೂಪಿಸಲಾಗಿರುವ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಬಿಎಂಸಿ ಪೊಲೀಸರಿಗೆ ದೂರು ನೀಡಿತ್ತು. ವಧು-ವರರ ಪೋಷಕರು … Continued