ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್ಸಿಬಿ, ಡಿಎನ್ಎ ವಿರುದ್ಧ ಕ್ರಿಮಿನಲ್ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್ಎ (DNA) ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಸಂಸ್ಥೆಗಳ … Continued