ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued

ಮದುವೆಯಲ್ಲಿ ಜನಜಂಗುಳಿ: ಕ್ರಿಮಿನಲ್‌ ಕೇಸ್‌ ದಾಖಲು

ಮುಂಬೈ:ಎರಡನೇ ಹಂತದ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಎಚ್ಚೆತ್ತುಗೊಂಡಿರುವ ಮಹಾರಾಷ್ಟ್ರ ಸರ್ಕಾರ ನಿಯಮ ಮೀರಿ ಜನಜಂಗುಳಿ ಸೇರಿದ್ದ ಮದುವೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಮುಂಬೈನ ಚಂಬೂರ್ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರೂಪಿಸಲಾಗಿರುವ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಬಿಎಂಸಿ ಪೊಲೀಸರಿಗೆ ದೂರು ನೀಡಿತ್ತು. ವಧು-ವರರ ಪೋಷಕರು … Continued