ಐಎಂಎಫ್ನಿಂದ ಸಾಲ ಸಿಗುವವರೆಗೂ ನಮಗೆ ಹಣಕಾಸು ನೆರವು ನೀಡಿ: ಶ್ರೀಲಂಕಾದಿಂದ ಭಾರತಕ್ಕೆ ಮನವಿ
ಕೊಲಂಬೊ(ಶ್ರೀಲಂಕಾ): ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ಈಗ ಸಹಾಯಕ್ಕಾಗಿ ಭಾರತಕ್ಕೆ ಮನವಿ ಮಾಡಿದೆ. ಈಗ ಆರ್ಥಿಕ ಸಂಕಷ್ಟದಿಂದ ಹೊರಬರಲು ಭಾರತದ ನೆರವು ಅತ್ಯಗತ್ಯ ಎಂದು ಅರಿತಿರುವ ಶ್ರೀಲಂಕಾ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) ಸಾಲ ಸಿಗುವವರೆಗೆ ಶ್ರೀಲಂಕಾಕ್ಕೆ ಹಣಕಾಸು ನೆರವು ನೀಡುವಂತೆ ಮನವಿ ಮಾಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಶ್ರೀಲಂಕಾಗೆ ಸಾಲ ನೆರವು ನೀಡಲು … Continued