ಐಎಂಎಫ್‌ನಿಂದ ಸಾಲ ಸಿಗುವವರೆಗೂ ನಮಗೆ ಹಣಕಾಸು ನೆರವು ನೀಡಿ: ಶ್ರೀಲಂಕಾದಿಂದ ಭಾರತಕ್ಕೆ ಮನವಿ

ಕೊಲಂಬೊ(ಶ್ರೀಲಂಕಾ): ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ಈಗ ಸಹಾಯಕ್ಕಾಗಿ ಭಾರತಕ್ಕೆ ಮನವಿ ಮಾಡಿದೆ. ಈಗ ಆರ್ಥಿಕ ಸಂಕಷ್ಟದಿಂದ ಹೊರಬರಲು ಭಾರತದ ನೆರವು ಅತ್ಯಗತ್ಯ ಎಂದು ಅರಿತಿರುವ ಶ್ರೀಲಂಕಾ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್​​) ಸಾಲ ಸಿಗುವವರೆಗೆ ಶ್ರೀಲಂಕಾಕ್ಕೆ ಹಣಕಾಸು ನೆರವು ನೀಡುವಂತೆ ಮನವಿ ಮಾಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಶ್ರೀಲಂಕಾಗೆ ಸಾಲ ನೆರವು ನೀಡಲು … Continued