ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

“ದೇಶವು ಅಪಾಯದಲ್ಲಿದೆ, ನಮ್ಮಿಂದಲೇ ಅರಾಜಕತೆ ಉಂಟಾಗಿದೆ ; ಎಚ್ಚರಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು ತಮ್ಮ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಗಂಭೀರ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗುವ ರಾಜಕೀಯ ಪ್ರಕ್ಷುಬ್ಧತೆಯ ಮೇಲೆ ಇದನ್ನು ದೂಷಿಸಿದ ಸೇನಾ ಮುಖ್ಯಸ್ಥರು, ಈಗ ಪರಿಸ್ಥಿತಿ ತುಂಬಾ ಭೀಕರವಾಗಿದೆ, ನಾಗರಿಕರು ನಿರಂತರವಾಗಿ “ಪರಸ್ಪರರ ಮೇಲೆ … Continued

ಹಿಮಾಚಲ: ಪತನದ ಭೀತಿಯಲ್ಲಿ ಕಾಂಗ್ರೆಸ್​ ಸರ್ಕಾರ…! ಬಹುಮತವಿದ್ರೂ ರಾಜ್ಯಸಭೆ ಚುನಾವಣೆಯಲ್ಲಿ ಸೋಲು, ಪ್ರಬಲ ಸಚಿವ ರಾಜೀನಾಮೆ, 26 ಶಾಸಕರು ರೆಬೆಲ್..!!

ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಶಾಸಕರಿಂದ ದೊಡ್ಡ ಪ್ರಮಾಣದಲ್ಲಿ ಅಡ್ಡಮತದಾನ ನಡೆದಿದ್ದು, ಇದು ಹಿಮಾಚಲದ ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಆಡಳಿತಾರೂಢ ಕಾಂಗ್ರೆಸ್​ ಶಾಸರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಶಾಸಕರ ವಿಶ್ವಾಸ … Continued