ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ : ಸ್ಥಿತಿ ಗಂಭೀರ

ಲಾಹೋರ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಹಾಗೂ ನಿಷೇಧಿತ ಭಯೋತ್ಪಾದಕ ಸಂಘಟನೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪ್ರಸ್ತುತ ಹಮ್ಜಾ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ಲಾಹೋರ್‌ನ ಸುದ್ದಿ ಸಂಸ್ಥೆಯೊಂದರ … Continued

ಸಿಪಿಐ(ಎಂ) ಮುಖಂಡ ಸೀತಾರಾಮ ಯೆಚೂರಿ ಸ್ಥಿತಿ ʼಚಿಂತಾನಜಕʼ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಪ್ರಸ್ತುತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ನವದೆಹಲಿಯಲ್ಲಿ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಮಂಗಳವಾರ ತಿಳಿಸಿದೆ. 72 ವರ್ಷದ ರಾಜಕಾರಣಿ ಯೆಚೂರಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಮತ್ತು ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ … Continued

ಮಣಿಪುರ ಹಿಂಸಾಚಾರ: ಇಂಫಾಲ್‌ನಲ್ಲಿ ಬಿಜೆಪಿ ಶಾಸಕನ ಮೇಲೆ ಗುಂಪಿನಿಂದ ದಾಳಿ, ಗಂಭೀರ ಗಾಯ

ಇಂಫಾಲ: ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರೊಂದಿಗಿನ ಸಭೆಯ ನಂತರ ರಾಜ್ಯ ಸಚಿವಾಲಯದಿಂದ ಹಿಂದಿರುಗುತ್ತಿದ್ದಾಗ ಗುರುವಾರ ಇಂಫಾಲ್‌ನಲ್ಲಿ ಬಿಜೆಪಿ ಶಾಸಕ ವುಂಗ್‌ಜಾಗಿನ್ ವಾಲ್ಟೆ ಮೇಲೆ ಗುಂಪೊಂದು ದಾಳಿ ನಡೆಸಿತು. ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತೆ ಸಮುದಾಯದ ನಡುವೆ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದ ನಂತರ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಮಧ್ಯೆ ಈ ಘಟನೆ ನಡೆದಿದೆ. … Continued