ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಬೀಳಗಿ : ಮೊಸಳೆ ದಾಳಿಯಿಂದ ಮಾಲೀಕನ ಪ್ರಾಣ ಉಳಿಸಿದ ಎತ್ತು…!

ಬಾಗಲಕೋಟೆ : ಮೊಸಳೆ ದಾಳಿಯಿಂದ ತನ್ನ ಮಾಲೀಕನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ (Bagalkot) ‌ಜಿಲ್ಲೆ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಧರಿಯಪ್ಪ ಮೇಟಿ (32) ಎಂಬ ರೈತ ಎತ್ತಿನ ಮೈತೊಳೆಯಲು ಹೋದಾಗ ಈ ಘಟನೆ ನಡೆದಿದೆ. ಎತ್ತಿನ‌ ಮೈ ತೊಳೆಯಲು ಆಲಮಟ್ಟಿ ಜಲಾಶಯದ ಹಿನ್ನೀರು ಕೃಷ್ಣಾ ನದಿಗೆ ಧರಿಯಪ್ಪ … Continued