ಕಾಳಿ ನದಿಯಲ್ಲಿ ಸತ್ತುಬಿದ್ದ ಸ್ಥಿತಿಯಲ್ಲಿ ಮೊಸಳೆ ಪತ್ತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಕ್ಕೆ ಹತ್ತಿರವಾದ ಬೈಲಪಾರ- ಐಪಿಎಂ ಹತ್ತಿರದ ಕಾಳಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಸತ್ತುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ನದಿಯಲ್ಲಿ ಮೊಸಳೆ ಏನು ಮಾಡಿದರೂ ಚಲಿಸದ ಸ್ಥಿತಿಯಲ್ಲಿ ಕಂಡುಬಂದಿದ್ದರಿಂದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೊಸಳೆಯು … Continued