ಭಟ್ಕಳ: ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆ ನಡುವೆ ದಿಬ್ಬದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ವೆಂಕಟಾಪುರ ನದಿಯ ಈ ಪ್ರದೇಶದಲ್ಲಿ ಇದು ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಶುಕ್ರವಾರ ಸಂಜೆಯ ಸಮಯ ಮರಳು ದಿಬ್ಬದ ಮೇಲೆ ಮಲಗಿದ್ದ ಮೊಸಳೆಯನ್ನು ಕಂಡಿದ್ದ ಸ್ಥಳೀಯರು ಪೋಟೋ ಕ್ಲಿಕ್ಕಿಸಿದ್ದು, ಶನಿವಾರ ಮಧ್ಯಾಹ್ನದ … Continued