ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ- ರಾಜ್ಯದಿಂದ 1200 ಕೋಟಿ ರೂ. ಹೆಚ್ಚುವರಿ ಪರಿಹಾರ : ಸಿಎಂ ಬೊಮ್ಮಾಯಿ

ಸುವರ್ಣಸೌಧ(ಬೆಳಗಾವಿ): ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದರು. ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಒಟ್ಟು ೧೦ ಲಕ್ಷಕ್ಕೂ ಹೆಚ್ಚಿನ ರೈತರಿಗೆ ೯೬೯ ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್. … Continued