ಅತಿವೃಷ್ಟಿ, ಪ್ರವಾಹದಿಂದ ‘ಬೆಳೆಹಾನಿ: ಇನ್ ಪುಟ್ ಸಬ್ಸಿಡಿ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಳ ಮಾಡಿ ಆದೇಶಿಸಿದೆ. ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದ ಭಾರೀ ಮಳೆಯಿಂದ ಹಾಗೂ ನದಿ ನೀರಿನ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, … Continued