ಚೀನಾ ಅಧ್ಯಕ್ಷರ ಜೊತೆ ಮಾತುಕತೆ ; ಗಡಿಯಾಚೆಗಿನ ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ ; ಭಾರತ ಬೆಂಬಲಿಸಿದ ಚೀನಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡುವಲ್ಲಿ ಚೀನಾ ಭಾರತಕ್ಕೆ ಬೆಂಬಲ ನೀಡಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಚೀನಾದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗಡಿಯಾಚೆಗಿನ ಭಯೋತ್ಪಾದನೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಈ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued