ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಕಾಂಗ್ರೆಸ್​ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್​ ಅವರನ್ನು ಉಚ್ಚಾಟನೆ ಮಾಡಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು … Continued