ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿ : 3 ಸಿ ಆರ್‌ ಪಿ ಎಫ್ ಯೋಧರು ಹುತಾತ್ಮ, 14 ಮಂದಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಗಡಿಯಲ್ಲಿರುವ ಟೇಕಲ್‌ಗುಡೆಂ ಗ್ರಾಮದಲ್ಲಿ ಮಂಗಳವಾರ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಯೋಧರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಗ್ರಾಮವು ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಸ್ಥಳೀಯರಿಗೂ ಅನುಕೂಲವಾಗಲಿದೆ. ಶಿಬಿರವನ್ನು ಸ್ಥಾಪಿಸಿದ ನಂತರ, ಸಿಆರ್‌ಪಿಎಫ್‌ನ … Continued