ಸಿ.ಟಿ. ರವಿ ಪ್ರಕರಣ | ಕರ್ತವ್ಯ ಲೋಪದ ಆರೋಪ ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್
ಬೆಳಗಾವಿ: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣದಲ್ಲಿ (CT Ravi Case) ಮೊದಲ ತಲೆದಂಡವಾಗಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಸಿ.ಟಿ ರವಿ ಅವರನ್ನು ಬಂಧಿಸಿದ … Continued