ಪಿಎಸ್‌ಐ ನೇಮಕಾತಿ ಹಗರಣ : ಅಕ್ರಮಕ್ಕೆ ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿ ಮೊಬೈಲ್ ಬಳಸಿದ ಅಂಶ ಬೆಳಕಿಗೆ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಲ್ಲಿ ತನಿಖೆ ಮಾಡಿದಷ್ಟು ಹೊಸ ಸಂಗತಿಗಳು ಹೊರಬೀಳುತ್ತಿವೆ. ಈಗ ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿರುವ ಮೊಬೈಲ್ ಬಳಸಿ ಕಿಂಗ್‌ಪಿನ್ ಆರ್‌ ಡಿ ಪಾಟೀಲ್ ಅಕ್ರಮ ಎಸೆಗಿದ್ದಾನೆ ಎಂಬ ಅಂಶ ಹೊರಗೆ ಬಂದಿದೆ ಎಂದು ಹೇಳಲಾಗಿದೆ. ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆಸಿದ ಆರೋಪ ಎದುರಿಸುತ್ತಿರುವ ಕಿಂಗ್‌ಪಿನ್ ಆರ್‌.ಡಿ … Continued