ಸದನದಲ್ಲಿ ಅಶಿಸ್ತು : ಬಿಜೆಪಿಯ 10 ಶಾಸಕರ ಅಮಾನತು
ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್ ಯು.ಟಿ. ಖಾದರ್ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, … Continued