ಸದನದಲ್ಲಿ ಅಶಿಸ್ತು : ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, … Continued