ಹಾಸನಾಂಬೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್‌ ಶಾಕ್‌

ಹಾಸನ: ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನೂಕು ನುಗ್ಗಲು ಆಗದಂತೆ ನಿರ್ವಹಣೆ ಮಾಡಲು ಬಳಸಿದ ಬ್ಯಾರಿಕೇಡ್‌ಗಳ ನಡುವೆ ಹಲವು ಜನರು ನಿಂತಿದ್ದರು. ಆ … Continued