ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್ಮ್ಯಾನ್)ನನ್ನು 10 ದಿನ ಎಸ್ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued