ತನ್ನ ಮೇಲೆ ದಾಳಿ ಮಾಡಿದ ಚಿರತೆ ಜೊತೆ ವೀರಾವೇಶದಿಂದ ಹೋರಾಡಿ ಕೊಂದು ಹಾಕಿದ ವ್ಯಕ್ತಿ…!

ಕಟಕ್: ಕತ್ತಲ ರಾತ್ರಿ, ಸುತ್ತಲೂ ನಿಶ್ಯಬ್ದ. ಆ ಫಾರ್ಮ್‌ಹೌಸ್‌ನಲ್ಲಿ ಇದ್ದಕ್ಕಿದ್ದಂತೆ ನಾಯಿಗಳ ಮೌನ ಮುರಿದು ಬೊಗಳುವ ಶಬ್ದ ಕೇಳಿಸಿತು. ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಸಾಕ್ಷಾತ್ ‘ಸಾವೇ’ ಎದುರಿಗೆ ಬಂದು ನಿಂತಿತ್ತು! ಅದು ಹಸಿದ ಚಿರತೆಯ ರೂಪದಲ್ಲಿತ್ತು. ಇದು ಒಡಿಶಾದ ಕಟಕ್ ಜಿಲ್ಲೆಯ ನರಸಿಂಹಪುರ ಅರಣ್ಯ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಎದೆನಡುಗಿಸುವ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ … Continued

ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು … Continued