ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ

ನವದೆಹಲಿ : ವಂದೇ ಮಾತರಂಗೆ ಸಂಬಂಧಿಸಿದಂತೆ 1937ರಲ್ಲಿ ಅಂದಿನ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಅಂಗೀಕರಿಸಿದ್ದ ನಿರ್ಣಯಕ್ಕೆ ಬದ್ಧವಾಗಿರಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಬುಧವಾರ ತೀರ್ಮಾನಿಸಿದೆ. ಇದರಂತೆ, ಇನ್ನು ಮುಂದೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕರು … Continued

ಸಿಎಂ ಆಗಿ ಡಿಕೆಶಿ ಪ್ರಮಾಣ ವಚನಕ್ಕೂ ಮುನ್ನ ಹೈಕಮಾಂಡ್ ಮಾಸ್ಟರ್ ಸ್ಟ್ರೋಕ್ : ಸಿದ್ದರಾಮಯ್ಯಗೆ ಮಹತ್ವದ ಸ್ಥಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಪ್ರಮುಖ ರಾಜಕೀಯ ಸ್ಥಿತ್ಯಂತರ ನಡೆಯುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಾಂಸ್ಥಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ, ರಾಜ್ಯದ ಹಿರಿಯ ನಾಯಕ ಹಾಗೂ ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಸಿದ್ದರಾಮಯ್ಯ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ … Continued

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ರಚನೆ: ಚುನಾವಣಾ ವರ್ಷದಲ್ಲಿ ಸಚಿನ್ ಪೈಲಟ್‌, ತರೂರ್‌ ಸೇರಿ ಕೆಲವರ ಸೇರ್ಪಡೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಐಕಾನ್ ರಾಜೀವ್ ಗಾಂಧಿ ಅವರ ಜನ್ಮದಿನದಂದು, ಕಾಂಗ್ರೆಸ್‌ ಪಕ್ಷವು ಇಂದು, ಭಾನುವಾರ ತನ್ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯನ್ನು ಪುನರ್ರಚಿಸಿದೆ. ಸಚಿನ್ ಪೈಲಟ್ ಮತ್ತು ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯೂಸಿ) ಸೇರ್ಪಡೆ ಮಾಡಲಾಗಿದೆ. ಸಚಿನ್ ಪೈಲಟ್, ಶಶಿ ತರೂರ್ (ಕಳೆದ ವರ್ಷ … Continued