ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued

ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ … Continued