ದೇಶಾದ್ಯಂತ ʼಡಿಜಿಟಲ್ ಬಂಧನ’ ವಂಚನೆ ಪ್ರಕರಣಗಳು : ಸಿಬಿಐಗೆ ತನಿಖೆ ನಡೆಸಲು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜೋಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, ನ್ಯಾಯಾಲಯದ ಸಲಹೆಗಾರರು (Amicus Curiae) ಎತ್ತಿ ತೋರಿಸಿದ ಸೈಬರ್ ಅಪರಾಧಗಳಾದ ಡಿಜಿಟಲ್ ಬಂಧನ ವಂಚನೆಗಳು … Continued