ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

11 ದಿನದಲ್ಲಿ ಹಣ ದುಪ್ಪಟ್ಟು ಮಾಡುವ ಆಸೆಗೆ ಬಿದ್ದು ₹12.31 ಕೋಟಿ ಕಳೆದುಕೊಂಡ ವೈದ್ಯ…!

ಪುಣೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಕೇವಲ 11 ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ, 75 ವರ್ಷದ ಹಿರಿಯ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 12.31 ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಈ ವರ್ಷದ ಜನವರಿಯಲ್ಲಿ ಈ ವೈದ್ಯರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ಷೇರು … Continued

ಮುಂಡಗೋಡ | ಡಿಜಿಟಲ್ ಅರೆಸ್ಟ್ ; 1.61 ಕೋಟಿ ರೂ. ಕಳೆದುಕೊಂಡ ನಿವೃತ್ತ ಶಿಕ್ಷಕ…..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ 72 ವರ್ಷದ ನಿವೃತ್ತ ಟಿಬೆಟಿಯನ್‌ ಶಿಕ್ಷಕರೊಬ್ಬರು ಸೈಬರ್ ಅಪರಾಧಿಗಳ ಕುತಂತ್ರಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್‌ ವಂಚಕರು ಅವರನ್ನು ಹೆದರಿಸಿ, “ಡಿಜಿಟಲ್ ಅರೆಸ್ಟ್” ಮಾಡಿ, ಅವರಿಂದ ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಮೋದ ಹೋದವರನ್ನು ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ … Continued

ಬಿಜೆಪಿ ಸಂಸದ ಡಾ ಕೆ ಸುಧಾಕರ ಪತ್ನಿಗೆ ಡಿಜಿಟಲ್ ಅರೆಸ್ಟ್ : 14 ಲಕ್ಷ ರೂ. ದೋಚಿದ್ದ ಸೈಬರ್ ವಂಚಕರು…!

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ ಅವರ ಪತ್ನಿಯೂ ಡಿಜಿಟಲ್‌ ವಂಚನೆ ಮಾಡಿದ್ದು, 14 ಲಕ್ಷ ರೂ.ಗಳನ್ನು ಅವರಿಗೆ ಸೈಬರ್‌ ವಂಚಕರು ವಂಚಿಸಿದ್ದರು. ಆದರೆ ಅವರು ಸಕಾಲಕ್ಕೆ ಈ ಬಗ್ಗೆ ದೂರು ನೀಡಿದ ನಂತರ ಪೊಲೀಸರು ಕಾರ್ಯಪ್ರವೃತ್ತರಾದ ನಂತರ ಹಣವನ್ನು ವಶಕ್ಕೆ ಪಡೆದು ಈಗ ಹಿಂದಿರುಗಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಸದ ಡಾ.ಕೆ.ಸುಧಾಕರ ಅವರ ಪತ್ನಿ ಡಾ.ಪ್ರೀತಿ … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

‘ಮಕ್ಕಳಿಲ್ಲದ ಮಹಿಳೆಯನ್ನು ಗರ್ಭ ಧರಿಸುವಂತೆ ಮಾಡಿ….10 ಲಕ್ಷ ರೂ. ಗಳಿಸಿ’: ಹೀಗೊಂದು ವಂಚನೆ ಜಾಲ ಭೇದಿಸಿದ ಪೊಲೀಸರು…!

ಪಾಟ್ನಾ :  ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ನಂಬಿಸಿ ಮೋಸ ಮಾಡುವ ಒಂದು ವಿಶಿಷ್ಟ ಹಗರಣವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ಶುಕ್ರವಾರ, ಪೊಲೀಸರು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರನ್ನು ನವಾಡ ಜಿಲ್ಲೆಯ ಪ್ರಿನ್ಸ್ ರಾಜ, ಭೋಲಾಕುಮಾರ ಮತ್ತು ರಾಹುಲ್ ಕುಮಾರ ಎಂದು ಗುರುತಿಸಲಾಗಿದೆ. ಪೊಲೀಸರು ಅದನ್ನು ಭೇದಿಸಿ ಮೂವರನ್ನು … Continued

ಹುಷಾರ್‌..| ವಾಟ್ಸಾಪ್‌ನಲ್ಲಿ ಮದುವೆ ಆಮಂತ್ರಣ ಬಂದ್ರೆ ಡೌನ್‌ಲೋಡ್ ಮಾಡುವ ಮುನ್ನ ಎಚ್ಚರ ; ಒಂದೇ ಕ್ಲಿಕ್ ನಿಮ್ಮ ಎಲ್ಲ ʼಹಣ ಮಾಯʼ ಮಾಡಬಹುದು..!

ಮದುವೆಯ ಸೀಸನ್ ಆರಂಭವಾಗುತ್ತಿದ್ದಂತೆಯೇ, ಅನೇಕರು ವಾಟ್ಸಾಪ್‌ (WhatsApp) ಮೂಲಕ ಆಮಂತ್ರಣಗಳನ್ನು ಸ್ವೀಕರಿಸುತ್ತಿದ್ದಾರೆ. ಅನುಕೂಲಕರ ಮತ್ತು ವೆಚ್ಚದ ದೃಷ್ಟಿಯಿಂದ ಇದು ಸಾಂಪ್ರದಾಯಿಕ ಕಾರ್ಡ್‌ಗಳಿಗೆ ಪರ್ಯಾಯವಾಗುತ್ತಿದೆ. ಆದಾಗ್ಯೂ, ಈ ವಾಟ್ಸಾಪ್‌ ಪ್ರವೃತ್ತಿಯು ಸೈಬರ್ ವಂಚಕರು ಈಗ ಹೊಸ ರೀತಿಯಲ್ಲಿ ಮೋಸ ಮಾಡಲು ಇದನ್ನು ಬಳಸುತ್ತಿದ್ದಾರೆ. ಫೋನ್‌ನಲ್ಲಿ ಬರುವ ಮದುವೆಯ ಆಮಂತ್ರಣವು ಗಂಭೀರವಾದ ಸೈಬರ್‌ ವಂಚನೆಗೆ ಕಾರಣವಾಗಬಹುದು ಅಥವಾ ಮೊಬೈಲ್‌ … Continued

ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!

ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್‌ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued