ಕೇಂದ್ರ ಸಚಿವ ಪ್ರಹ್ಲಾದ ಪಟೇಲಗೆ ಕರೆ ಮಾಡಿ ಅಶ್ಲೀಲ ವೀಡಿಯೊ ಪ್ಲೇ ಮಾಡಿದ ಸೈಬರ್‌ ವಂಚಕರು: ಇಬ್ಬರ ಬಂಧನ

ನವದೆಹಲಿ: ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಸುಲಿಗೆ ಮಾಡಲು ಕರೆ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಸಚಿವರು ತಕ್ಷಣವೇ ಘಟನೆಯನ್ನು ದೆಹಲಿ ಪೊಲೀಸ್ ಕಮಿಷನರ್‌ಗೆ ಅವರಿಗೆ ತಿಳಿಸಿದ್ದಾರೆ, ನಂತರ ಅಪರಾಧ ವಿಭಾಗವು ಈ ಸಂಬಂಧ ರಾಜಸ್ಥಾನದ ಭರತಪುರದಿಂದ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಅವರನ್ನು … Continued