ಅಸಾನಿ ಚಂಡಮಾರುತ: ಒಡಿಶಾ ಕರಾವಳಿಯಲ್ಲಿ ಮುಳುಗಿದ ದೋಣಿಗಳು: 60 ಮೀನುಗಾರರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು | ವೀಕ್ಷಿಸಿ

ಗಂಜಾಮ್ (ಒಡಿಶಾ): ಅಸಾನಿ ಚಂಡಮಾರುತದ ಕಾರಣದಿಂದ ಒಡಿಶಾ ಕರಾವಳಿಯಲ್ಲಿ ಅಲೆಗಳ ಆರ್ಭಟಕ್ಕೆ ದೋಣಿಗಳು ಮುಳುಗಿದ್ದು, ಸುಮಾರು 60 ಮೀನುಗಾರರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಸಣಾರ್ಯಪಲ್ಲಿ, ಬಡಾ ಆರ್ಯಪಲ್ಲಿ ಮತ್ತು ಗೋಲಬಂಧ ಭಾಗದ ಮೀನುಗಾರರು ತಮ್ಮ ಆರು ಮೀನುಗಾರಿಕಾ ಬೋಟುಗಳಲ್ಲಿ ಹೆಚ್ಚಿನ ಪ್ರಮಾಣದ ಮೀನುಗಳೊಂದಿಗೆ ತೀರಕ್ಕೆ ಮರಳುತ್ತಿದ್ದರು. ಇದ್ದಕ್ಕಿದ್ದಂತೆ ಸಮುದ್ರ ಪ್ರಕ್ಷುಬ್ಧವಾಯಿತು. ಮಂಗಳವಾರ ಗಂಜಾಂನ ಛತ್ರಪುರ ಬಳಿಯ ಆರ್ಯಪಲ್ಲಿ … Continued