ವೀಡಿಯೊ..| ಚಂಡಮಾರುತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ತಮಿಳುನಾಡು ಸಚಿವರ ಮೇಲೆ ಕೆಸರು ಎರಚಿದ ಜನರು…!
ಚೆನ್ನೈ: ಫೆಂಗಲ್ ಚಂಡಮಾರುತದ ನಂತರ “ಅಸಮರ್ಪಕ” ಪರಿಹಾರ ಕ್ರಮಗಳ ವಿರುದ್ಧ ಪ್ರತಿಭಟಿಸಿದ ಜನರು ವಿಲ್ಲುಪುರಂ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ತಮಿಳುನಾಡು ಕ್ಯಾಬಿನೆಟ್ ಸಚಿವ ಕೆ. ಪೊನ್ಮುಡಿ ಅವರ ಮೇಲೆ ಕೆಸರು ಎರಚಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ತಿರುಚಿರಾಪಳ್ಳಿ-ಚೆನ್ನೈ ರಸ್ತೆಯ ಇರುವೇಲ್ಪಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೋಪಗೊಂಡ … Continued