ಚಂಡಮಾರುತದಿಂದ ನಲುಗಿದ ಶ್ರೀಲಂಕಾ ಪುನರ್‌ ನಿರ್ಮಾಣಕ್ಕೆ ₹4,000 ಕೋಟಿ ಪ್ಯಾಕೇಜ್‌ ಘೋಷಿಸಿದ ಭಾರತ

ಕೊಲೊಂಬೊ: ‘ನೆರೆಹೊರೆಯವರಿಗೆ ಮೊದಲ ಆದ್ಯತೆ’ (Neighbourhood First) ಮತ್ತು  ʼಮಹಾಸಾಗರʼ (MAHASAGAR) ನೀತಿಗಳ ಅಡಿಯಲ್ಲಿ ಶ್ರೀಲಂಕಾ ಭಾರತಕ್ಕೆ ಅತ್ಯಂತ ಪ್ರಮುಖವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ‘ಡಿತ್ವಾ’ (Ditwah) ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರಕ್ಕೆ ನೆರವಾಗಲು ಭಾರತ ಮುಂದಡಿ ಇಟ್ಟಿರುವುದು ಸಹಜ ಪ್ರಕ್ರಿಯೆ ಎಂದು ಅವರು ತಿಳಿಸಿದ್ದಾರೆ. ಮಂಗಳವಾರ ಶ್ರೀಲಂಕಾ ಅಧ್ಯಕ್ಷ ಅನುರ … Continued