ಚಂಡಮಾರುತದಿಂದ ನಲುಗಿದ ಶ್ರೀಲಂಕಾ ಪುನರ್‌ ನಿರ್ಮಾಣಕ್ಕೆ ₹4,000 ಕೋಟಿ ಪ್ಯಾಕೇಜ್‌ ಘೋಷಿಸಿದ ಭಾರತ

ಕೊಲೊಂಬೊ: ‘ನೆರೆಹೊರೆಯವರಿಗೆ ಮೊದಲ ಆದ್ಯತೆ’ (Neighbourhood First) ಮತ್ತು  ʼಮಹಾಸಾಗರʼ (MAHASAGAR) ನೀತಿಗಳ ಅಡಿಯಲ್ಲಿ ಶ್ರೀಲಂಕಾ ಭಾರತಕ್ಕೆ ಅತ್ಯಂತ ಪ್ರಮುಖವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ‘ಡಿತ್ವಾ’ (Ditwah) ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರಕ್ಕೆ ನೆರವಾಗಲು ಭಾರತ ಮುಂದಡಿ ಇಟ್ಟಿರುವುದು ಸಹಜ ಪ್ರಕ್ರಿಯೆ ಎಂದು ಅವರು ತಿಳಿಸಿದ್ದಾರೆ. ಮಂಗಳವಾರ ಶ್ರೀಲಂಕಾ ಅಧ್ಯಕ್ಷ ಅನುರ … Continued

ದಿತ್ವಾ ಚಂಡಮಾರುತ | ಶ್ರೀಲಂಕಾದಲ್ಲಿ 123 ಸಾವು ; ತಮಿಳುನಾಡಿನಲ್ಲಿ 54 ವಿಮಾನಗಳ ಸಂಚಾರ ರದ್ದು, ಶಾಲೆಗಳು ಬಂದ್

ನವದೆಹಲಿ:  ದಿತ್ವಾ (Ditwah) ಚಂಡಮಾರುತವು ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯ ಕಡೆಗೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಸಿದ್ಧತೆಗಳನ್ನು ಹೆಚ್ಚಿಸಿದ್ದಾರೆ. ಬೃಹತ್ ಪ್ರಮಾಣದ ಪರಿಹಾರ ಕಾರ್ಯಾಚರಣೆಗಳಿಂದ ಹಿಡಿದು, ವಿಮಾನಗಳ ರದ್ದತಿ ಹಾಗೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆಗಳವರೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಶ್ರೀಲಂಕಾದ ಕರಾವಳಿ ಮತ್ತು ಅಂಡಮಾನ್‌ನ ನೈಋತ್ಯ ಬಂಗಾಳಕೊಲ್ಲಿಯ ಮೂಲಕ ಸಾಗುತ್ತಿರುವ ಈ ಚಂಡಮಾರುತವು ತೀವ್ರಗೊಳ್ಳುತ್ತಲೇ … Continued

ದಿತ್ವಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಶ್ರೀಲಂಕಾದ ಕರಾವಳಿ ಮತ್ತು ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯ ಮೇಲಿರುವ ‘ದಿತ್ವಾ’ (Ditwah) ಚಂಡಮಾರುತವು ಈ ಚಂಡಮಾರುತವು ನವೆಂಬರ್ 30 ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು  ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 30 ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ … Continued

‘ದಿತ್ವಾ’ ಚಂಡಮಾರುತದ ಆರ್ಭಟಕ್ಕೆ ಶ್ರೀಲಂಕಾದಲ್ಲಿ 56 ಸಾವು : ವ್ಯಾಪಕ ಪ್ರವಾಹ, ಕೊಲಂಬೊದಲ್ಲಿ ಜನಜೀವನ ಅಸ್ತವ್ಯಸ್ತ

 ಕೊಲಂಬೊ: ‘ದಿತ್ವಾ’ ಚಂಡಮಾರುತವು ಶುಕ್ರವಾರ ಶ್ರೀಲಂಕಾದಾದ್ಯಂತ ಉತ್ತರಕ್ಕೆ ಸಾಗಿದ್ದು, ವ್ಯಾಪಕ ಪ್ರವಾಹಕ್ಕೆ ಕಾರಣವಾಗಿದೆ. ಚಂಡುಮಾರುತದಿಂದ ಈವರೆಗೆ 56 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಮತ್ತಷ್ಟು ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶ್ರೀಲಂಕಾದ ಪೂರ್ವ ಮತ್ತು ಮಧ್ಯದ ಪ್ರದೇಶಗಳಲ್ಲಿ … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ವೀಡಿಯೊಗಳು..| ಫೆಂಗಲ್‌ ಚಂಡಮಾರುತಕ್ಕೆ ತಿರುವಣ್ಣಾಮಲೈನಲ್ಲಿ ಭೂ ಕುಸಿತ ; ಮನೆಗಳ ಮಧ್ಯೆಯೇ ಕೆಸರಿನ ಪ್ರವಾಹ: ಸಿಕ್ಕಿದ್ದನ್ನು ಕೊಚ್ಚೊಯ್ದ ಮಳೆ ನೀರು

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಪಟ್ಟಣದಲ್ಲಿ ಫೆಂಗಲ್ ಚಂಡಮಾರುತದ ನಂತರ ಮಣ್ಣು ಕುಸಿದಿರುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ವೀಡಿಯೊದಲ್ಲಿ ಕೆಸರು, ನೀರು ಮತ್ತು ಅವಶೇಷಗಳ ಮಿಶ್ರಣವು ಮೆಟ್ಟಿಲುಗಳ ಕೆಳಗೆ ಹರಿಯುವುದು ಮತ್ತು ಜನರ ಮನೆಗಳಿಗೆ ಪ್ರವೇಶಿಸುವುದು ಕಂಡುಬಂದಿದೆ. ಕೆಸರು ನೀರಿನ ಪ್ರವಾಹ ದುರ್ಬಲಗೊಳ್ಳುವ ವರೆಗೂ ಅದು ತನ್ನ ದಾರಿಯಲ್ಲಿ ಬರುವ ಪ್ರತಿಯೊಂದು ವಸ್ತುವನ್ನು ತನ್ನೊಂದಿಗೆ ಎಳೆದೊಯ್ಯುವುದನ್ನು ಕಾಣಬಹುದು. … Continued

ಫೆಂಗಲ್‌ ಚಂಡಮಾರುತ : ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಡಿ.3 ರಂದು ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಇನ್ನೂ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭರ್ಜರಿ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಡಿ.3 ರಂದು ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಕೊಡಗು … Continued

ವೀಡಿಯೊಗಳು…| ಫೆಂಗಲ್ ಚಂಡಮಾರುತ : ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ಬಸ್ಸುಗಳು…!

ಚೆನ್ನೈ/ ಪುದುಚೇರಿ : ತಮಿಳುನಾಡು ಮತ್ತು ಪುದುಚೇರಿ ಬಳಿ ಭೂಕುಸಿತ ಮಾಡಿದ ಫೆಂಗಲ್ ಚಂಡಮಾರುತವು ಭಾನುವಾರ ದುರ್ಬಲಗೊಂಡಿತು, ಆದರೆ ಭಾರೀ ಮಳೆ ಮತ್ತು ಪ್ರವಾಹಗಳು ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಭಾಗಗಳನ್ನು ಅಪ್ಪಳಿಸುತ್ತಲೇ ಇವೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯು ಹೆಚ್ಚು ಹಾನಿಗೊಳಗಾಗಿದ್ದು, ನೀರು ರಸ್ತೆ ಮೇಲೆ ನಿಲ್ಲಿಸಿದ್ದ ಹಲವಾರು … Continued