ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಸಜೀವ ದಹನ, ಮೂವರಿಗೆ ಗಾಯ

ಉಡುಪಿ: ಕಾಪು ಸಮೀಪದ ಮಲ್ಲಾರುವಿನ ಫಕೀರನ ಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು, ಮೂವರು ಗಾಯಗೊಂಡ ಘಟನೆ ಸೋಮವಾರ (ಮಾರ್ಚ್‌ ೨೧) ನಡೆದಿದೆ. ಮೃತರನ್ನು ರಜಾಕ್ ಹಾಗೂ ಅಂಗಡಿಯ ಪಾಲುದಾರರಾದ ರಜಬ್ ಎಂದು ಹೇಳಲಾಗಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರೂ ಇದ್ದಾರೆ ಎಂದು … Continued