ಡಿಕೆ ಶಿವಕುಮಾರಗೆ ಸದ್ಯಕ್ಕಿಲ್ಲ ಆತಂಕ :ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಆದೇಶ ಪರಿಗಣಿಸಿ ಮೇಲ್ಮನವಿ ಇತ್ಯರ್ಥ

ಬೆಂಗಳೂರು :ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ನೀಡಿದ್ದ ಅನುಮೋದನೆ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ ಮೇಲ್ಮನವಿಯನ್ನು ಬುಧವಾರ ಇತ್ಯರ್ಥಪಡಿಸಿದೆಎಂದು ಬಾರ್‌ & ಬೆಂಚ್‌ ವರದಿ … Continued

ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued

ಡಿ.ಕೆ. ಶಿವಕುಮಾರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನವೆಂಬರ್‌ 29ಕ್ಕೆ ವಿಚಾರಣೆ ನಿಗದಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ. ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ .ರಾಜು ಅವರು ಮೇಲ್ಮನವಿದಾರರು ಬುಧವಾರ (ನವೆಂಬರ್‌ ೨೨) ವಾದ ಮಂಡನೆ … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತನಾಡಿದ್ರೆ ಪಕ್ಷದ ಯಾರೇ ಆದ್ರೂ ಶಿಸ್ತು ಕ್ರಮ : ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ … Continued

ಫ್ಲ್ಯಾಟ್‌ ಬೇರೊಬ್ಬರಿಗೆ ಮಾರಾಟ: ದೂರುದಾರರಿಗೆ ಬಡ್ಡಿ ಸಮೇತ ₹17 ಲಕ್ಷ ಪಾವತಿಸಲು ಡಿಕೆ ಸಹೋದರರಿಗೆ ಆದೇಶ

ಬೆಂಗಳೂರು : ಗ್ರಾಹಕರೊಬ್ಬರು ₹30 ಲಕ್ಷ ಮುಂಗಡ ಹಣ ನೀಡಿ ಕಾಯ್ದಿರಿಸಿದ್ದ ಫ್ಲ್ಯಾಟ್‌ ಅನ್ನು ನಿಗದಿತ ಸಮಯದಲ್ಲಿ ಪೂರ್ಣ ಹಣ ಪಾವತಿ ಮಾಡದೆ ವಿಳಂಬ ಮಾಡಿದ್ದಾರೆ ಎಂಬ ಕಾರಣ ನೀಡಿ ₹17 ಲಕ್ಷ ಕಡಿತ ಮಾಡಿ ಬಾಕಿ ಹಣ ಪಾವತಿಸಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮತ್ತು ಅವರ ಸಹೋದರ, ಸಹೋದರಿಗೆ ವಾರ್ಷಿಕ ಶೇ. 10ರ … Continued

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿ.ಕೆ. ಶಿವಕುಮಾರಗೆ ಮತ್ತೆ ಸಂಕಷ್ಟದ ಭೀತಿ : ಸಿಬಿಐ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದ್ದು, ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ. ಶಿವಕುಮಾರ ಹೈಕೋರ್ಟ್‌ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ. ಅಲ್ಲದೆ, … Continued

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ನಾನು ಅವರ ಜೊತೆ ಕೆಲಸ ಮಾಡಲು ಸಿದ್ಧ: ಡಿ.ಕೆ. ಶಿವಕುಮಾರ

ಬೆಂಗಳೂರು:‘ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜೊತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ … Continued

ಭಾರತ ಜೋಡೋ ಯಾತ್ರೆ ಲೋಗೋ ಬಿಡುಗಡೆ : ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿಮೀ ಪಾದಯಾತ್ರೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಯಾತ್ರೆಯ ಲೋಗೊ ಬಿಡುಗಡೆ ಮಾಡಿದರು. ಇಂದು, ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ, ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ ಮೊದಲಾದವರ ಉಪಸ್ಥಿತಿಯಲ್ಲಿ … Continued