ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ಬೆಂಗಳೂರು; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ … Continued