ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಮಾಜಿ ಸಚಿವ ಡಿ. ಸುಧಾಕರ

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಹಗರಣದಲ್ಲಿ ನನ್ನ ಹೆಸರು ತಳಕು ಹಾಕಿಕೊಂಡಿದ್ದು, ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ಡಿ.ಸುಧಾಕರ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿರುವ ಮಹಿಳೆಗೆ ಹಣ ವರ್ಗಾವಣೆ ಮಾಡಿದ್ದೇನೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ. ನಾನು ಯಾರಿಗೂ ಹಣ ನೀಡಿಲ್ಲ. ಎಸ್‌ಐಟಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದರು. … Continued