ಬೃಹತ್‌ ನೀರಿನ ಟ್ಯಾಂಕಿನಲ್ಲಿ ಬಿದ್ದ ಕಾಡುಕೋಣ…!

ಮಂಗಳೂರು: ಕಾಡಿನಿಂದ ನೀರು ಅರಸಿ ಬಂದ ಕಾಡುಕೋಣಯೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟಲ್ಪ ಸಮೀಪದ ಕನ್ಯಾನದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣವು ನೀರು ಹುಡುಕಿಕೊಂಡು ರಾತ್ರಿ ಊರಿಗೆ ಬಂದಿದೆ ಎಂದು ಹೇಳಲಾಗಿದೆ. ಕನ್ಯಾನ ಭಾರತ ಸೇವಾಶ್ರಮದ ದೊಡ್ಡ ನೀರಿನ ಟ್ಯಾಂಕ್ ನಲ್ಲಿ ಬಗ್ಗಿ ನೀರು … Continued

ರೈಲು ಡಿಕ್ಕಿ ಹೊಡೆದು ಕಾಡುಕೋಣ-ಮರಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡುಕೋಣ ಮತ್ತು ಅದರ ಮರಿ ಮೃತಪಟ್ಟ ಘಟನೆ ಗುರುವಾರ ಮಾ.17ರಂದು ನಡೆದ ಬಗ್ಗೆ ವರದಿಯಾಗಿದೆ. ಕಾಡುಕೋಣ ಮತ್ತು ಅವರ ಮರಿ ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ಗುರುವಾರ ಬೆಳಿಗ್ಗೆ ರೈಲುಹಳಿ ದಾಟುವಾಗ ರೈಲು … Continued

ಸುಳ್ಯ: ಮಾಲೀಕರನ್ನೇ ತಿವಿದು ಕೊಂದ ಮೇಯಲು ಕಟ್ಟಿದ್ದ ಹೋರಿ

ಮಂಗಳೂರು ಹೋರಿಯೊಂದು ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55ವರ್ಷ) ಎಂದು ಗುರುತಿಸಲಾಗಿದೆ. ಆ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ. … Continued

ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಡಬದ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿನಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಆಲಂಕಾರು ಗ್ರಾಮದ ಕೆದಿಲ ನಿವಾಸಿ ವಿನ್ಸಿ ಸಾರಮ್ಮ, ವಿಪರೀತ ತಲೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ … Continued