ಕರ್ನಾಟಕ-ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಜಲ ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಅಂತಾರಾಜ್ಯ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ‌ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕಾಗಿ ನ್ಯಾಯಮಂಡಳಿ ರಚನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ ಇಂದಿನಿಂದ (ಫೆ.2, 2026) ಒಂದು ತಿಂಗಳ ಒಳಗಾಗಿ ಅಧಿಕೃತ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು … Continued