ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ

ನವದೆಹಲಿ: ದೆಹಲಿಯ ಹೋಟೆಲ್‌ನಿಂದ ಬಿಲ್ ಪಾವತಿಸದೆ ಚೆಕ್ ಔಟ್ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ವಂಚನೆ ಘಟನೆಯ ಎರಡು ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದ್ದು, ಯುಎಇ ರಾಜಮನೆತನದ ಸದಸ್ಯನಂತೆ ಸೋಗು ಹಾಕಿಕೊಂಡು ನವದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ನಿಂದ 23.46 ಲಕ್ಷ … Continued