ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಭಾರತದ ಆಕ್ಷೇಪದ ನಡುವೆಯೂ ಬ್ರಹ್ಮಪುತ್ರ ನದಿಗೆ ಅಣೆಕಟ್ಟುನಿರ್ಮಾಣಕ್ಕೆ ಚೀನಾ ಸಂಸತ್ತು ಒಪ್ಪಿಗೆ

ಟಿಬೆಟ್ ಪ್ರದೇಶದಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟು ಕಟ್ಟುವ ಯೋಜನೆಗೆ ಚೀನಾ ಸಂಸತ್ತು ಅನುಮೋದನೆ ನೀಡಿದೆ. ಕಳೆದ ವರ್ಷ ಕಮ್ಯುನಿಸ್ಟ್‌ ಪಕ್ಷದ ಸಭೆಯಲ್ಲಿ ಪ್ರಸ್ತಾಪವಾಗಿದ್ದ ಯೋಜನೆಗಳನ್ನು ಗುರುವಾರ (ಮಾ.೧೧) ಚೀನಾದ ಸಂಸತ್ತಿನಲ್ಲಿ ಮಂಡಿಸಲಾಯಿತು. ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ ಎಂದು ಹೇಳಲ್ಪಡುವ ಚೀನಾದ ಸಂಸತ್ ಗುರುವಾರ 14ನೇ ಪಂಚವಾರ್ಷಿಕ ಯೋಜನೆಗೆ ಅನುಮೋದನೆ ನೀಡಿದ್ದು, ಇದರಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟು … Continued