ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ
ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued