ದಾಂಡೇಲಿ: ಮೊಸಳೆ ಎಳೆದೊಯ್ದಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಿನ್ನೆ, ಶನಿವಾರ ಮೊಸಳೆಯ ಬಾಯಿಗೆ ಸಿಲುಕಿ ನಾಪತ್ತೆಯಾಗಿದ್ದ ವ್ಯಕ್ತಿ ಇಂದು, ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಾಂಡೇಲಿಯ ವಿನಾಯಕನಗರದ ಅಲೈಡ್ ಬಳಿ ಶನಿವಾರ ಈ ದುರ್ಘಟನೆ ನಡೆದಿತ್ತು.ಸುರೇಶ​ ವಸಂತ ತೇಲಿ (44) ಮೃತ ವ್ಯಕ್ತಿ. ಹೊಳೆದಂಡೆಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೊಸಳೆ ಎಳೆದುಕೊಂಡು ಹೋಗಿತ್ತು. ರಕ್ಷಣಾ ತಂಡದವರು ಮತ್ತು ಪೊಲೀಸರು … Continued

ದಾಂಡೇಲಿ: ನದಿ ಪಕ್ಕ ನಡೆದುಕೊಂಡು ಹೋಗುತ್ತಿದ್ದವನ ಎಳೆದೊಯ್ದ ಮೊಸಳೆ

ಕಾರವಾರ : ನದಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮೊಸಳೆ ನೀರಿಗೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ವಿನಾಯಕ ನಗರದ ಅಲೈಡ್ ಪ್ರದೇಶದ ಹತ್ತಿರ ಶನಿವಾರ ಸಂಜೆ ನಡೆದಿದೆ. ಮೊಸಳೆ ಹೊತ್ತೊಯ್ದ ವ್ಯಕ್ತಿಯನ್ನು ಸುರೇಶ್ ವಸಂತ ತೇಲಿ (44) ಎಂದು ಗುರುತಿಸಲಾಗಿದೆ. ದೋಣಿ ಮತ್ತು ಡ್ರೋನ್ ಕ್ಯಾಮೆರಾ ಬಳಸಿ ಅವರ ಶೋಧ ಕಾರ್ಯ … Continued

ಕಾಳಿ ನದಿಯಲ್ಲಿ ಸತ್ತುಬಿದ್ದ ಸ್ಥಿತಿಯಲ್ಲಿ ಮೊಸಳೆ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಕ್ಕೆ ಹತ್ತಿರವಾದ ಬೈಲಪಾರ- ಐಪಿಎಂ ಹತ್ತಿರದ ಕಾಳಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಸತ್ತುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ನದಿಯಲ್ಲಿ ಮೊಸಳೆ ಏನು ಮಾಡಿದರೂ ಚಲಿಸದ ಸ್ಥಿತಿಯಲ್ಲಿ ಕಂಡುಬಂದಿದ್ದರಿಂದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೊಸಳೆಯು … Continued

ದಾಂಡೇಲಿ: ಮೊಸಳೆ ಹೊತ್ತೊಯ್ದಿದ್ದ ಯುವಕ ಶವವಾಗಿ ಪತ್ತೆ

ಕಾರವಾರ: ಜಿಲ್ಲೆಯ ದಾಂಡೇಲಿಯಲ್ಲಿ ಮನೆಯ ಹತ್ತಿರದ ಕಾಳಿನದಿ ದಂಡೆ ಬಳಿ ಕೈಕಾಲು ತೊಳೆಯುತ್ತಿದ್ದಾಗ ಮೊಸಳೆ ಎಳೆದುಕೊಂಡು ಹೋಗಿದ್ದ ವ್ಯಕ್ತಿಯ ಶವಪತ್ತೆಯಾಗಿದೆ. 23 ವರ್ಷದ ಅರ್ಷದ್ ಖಾನ್ ಎಂಬಾತ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದು, ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದ ಈತ ಸೋಮವಾರದಂದು ಮನೆಯ ಹತ್ತಿರದಲ್ಲಿರುವ ಕಾಳಿ ನದಿಯ ಸಮೀಪ ಕೈ ಕಾಲು ತೊಳೆಯಲು ಹೋಗಿದ್ದಾಗ ಫೆ. 7ರಂದು … Continued

ದಾಂಡೇಲಿ: ಕಾಳಿ ನದಿಗೆ ಕೈ ತೊಳೆಯಲು ಹೋದಾಗ ಯುವಕನನ್ನು ಎಳೆದೊಯ್ದ ಮೊಸಳೆ..!

ಕಾರವಾರ: ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನೊಬ್ಬನನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಕೈ ತೊಳೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಅರ್ಷದ್ ಖಾನ್ (22) ಎಂದು ಗುರುತಿಸಲಾಗಿದೆ. ಈತದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ … Continued

ಕಾಳಿ ನದಿಯಲ್ಲಿ ಮೊಸಳೆಯೊಂದಿಗೆ ಪತ್ತೆಯಾದ ಮೃತದೇಹ..!

ದಾಂಡೇಲಿ : ನಗರದ ಕುಳಗಿ ರಸ್ತೆಯಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯ ಜೊತೆ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಮೊಸಳೆಯ ಬಾಯಿಂದ ಬಿಡಿಸಿ ದಡಕ್ಕೆ ತೆಗೆದುಕೊಂಡು ಬಂದ ವಿದ್ಯಮಾನ ಸಮೀಪದ ಕೋಗಿಲಬನದ ಹತ್ತಿರದಲ್ಲಿ ದಬದಬೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸುಮಾರು ೨೫ ರಿಂದ ೩೫ ವರ್ಷ ಅಂದಾಜು ವಯಸ್ಸಿನ ಯುವಕನ … Continued