ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರಿಗೆ ತೊಂದರೆಯಾಗ್ಬಹುದು, ಭಾರತಕ್ಕೆ ಆಘಾತವಾಗ್ಬಹುದು ; ಕೋಡಿಮಠ ಶ್ರೀಗಳ ಭವಿಷ್ಯ

ಮೈಸೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಧಿಕಾರದಲ್ಲಿ ಇರುವವರಿಗೆ ತೊಂದರೆಯಾಗಬಹುದು ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಭುವಿಷ್ಯ ಹೇಳಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಹೇಳಿರುವ ಸ್ವಾಮೀಜಿ ರಾಜ್ಯ ಸರ್ಕಾರವೂ ಆಗಿರಬಹುದು, ಕೇಂದ್ರ ಸರ್ಕಾರವೂ ಆಗಬಹುದು. ಅಧಿಕಾರದ ಸ್ಥಾನದಲ್ಲಿರುವವರಿಗೆ ಆಪತ್ತು ಬರಬಹುದು ಎಂಬರ್ಥದಲ್ಲಿ ಹೇಳಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅರಸನ ಅರಮನೆಗೆ … Continued

ಮೈ ಸವರಲು ಹೋದಾಗ ಮುನ್ನುಗ್ಗಿದ ಎತ್ತು: ಸಂಭವನೀಯ ಅಪಾಯದಿಂದ ಸಿಎಂ ಬೊಮ್ಮಾಯಿ ಪಾರು…ದೃಶ್ಯ ಸೆರೆ

ವಿಜಯಪುರ : ಜಿಲ್ಲೆಯ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಮೊದಲ ಹಂತ ಉದ್ಘಾಟನೆ ಹಾಗೂ ಎರಡನೇ ಹಂತದ ಯೋಜನೆ ಕಾಮಗಾರಿಗೆ ಚಾಲನೆಗೆ ಮುನ್ನ ಎತ್ತು, ಗೋವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು. ಎತ್ತುಗಳಿಗೆ ಪೂಜೆ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಮುಗಿದ ನಂತರ ಎತ್ತಿನ ಮೈ ಸವರಲು ಮುಂದಾಗಿದ್ದಾರೆ. … Continued