ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued

ಭಾರತಕ್ಕೆ ಮಾನ್ಸೂನ್‌ ಗಂಡಾಂತರ?: ಜಾಗತಿಕ ತಾಪಮಾನದಿಂದ ಭಾರತಕ್ಕೆ ಮಳೆಗಾಲ ಹೆಚ್ಚು ಅಪಾಯಕಾರಿಯಾಗಲಿದೆ ಎನ್ನುತ್ತದೆ ಅಧ್ಯಯನ..!

ಜಾಗತಿಕ ತಾಪಮಾನವು ಭಾರತದ ಮಾನ್ಸೂನ್ ಋತುವನ್ನು ತೇವಗೊಳಿಸುವ ಮತ್ತು ಹೆಚ್ಚು ಅಪಾಯಕಾರಿಯಾಗಿಸುವ ಸಾಧ್ಯತೆಯಿದೆ ಎಂದು ಹೊಸ ಸಂಶೋಧನೆಗಳು ಸೂಚಿಸಿವೆ. ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಪ್ರಕಟವಾದ ಹೊಸ ಸಂಶೋಧನೆಗಳ ಪ್ರಕಾರ, ಭಾರತೀಯ ಮಾನ್ಸೂನ್ ತೇವ ಮತ್ತು ಹೆಚ್ಚು ಅಪಾಯಕಾರಿಯಾಗುವ ಸಾಧ್ಯತೆಯಿದೆ.. ಯಾಕೆಂದರೆ ಜಾಗತಿಕ ತಾಪಮಾನ ಏರಿಕೆಯೇ ಇದಕ್ಕೆ ಕಾರಣ. ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟಗಳು ಮತ್ತು … Continued