ಅಪಾಯಕಾರಿ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮನುಷ್ಯನ ಜೀವಕ್ಕೆ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವುದು ಹಾಗೂ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಗೆ ಹೊರಡಿಸಿದ್ದ ಸುತ್ತೋಲೆಗೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಆದರೆ ತಜ್ಞರು ಇದಕ್ಕೆ ಸಂಬಂಧಿತ ಯಾರನ್ನು ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ … Continued