ದರ್ಶನ, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅವಿಶ್ವಾಸಾರ್ಹ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ
ಬೆಂಗಳೂರು : ನಟ ದರ್ಶನ ಮತ್ತು ವಿಜಯಲಕ್ಷ್ಮಿ ಅವರಿಗೆ ಸಂಬಂಧಿಸಿದ ವೈಯಕ್ತಿಕ, ಕೌಟುಂಬಿಕ ಮಾಹಿತಿಯನ್ನಾಗಲಿ ಅಥವಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅವಿಶ್ವಾಸಾರ್ಹ ಮಾಹಿತಿ ಅಥವಾ ಅಭಿಪ್ರಾಯಗಳನ್ನಾಗಲಿ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರ ಆದೇಶಿಸಿದೆ. ದರ್ಶನ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಮೂಲ ದಾವೆಯ ಭಾಗವಾದ ಮಧ್ಯಂತರ ಅರ್ಜಿಯ … Continued